AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾ ಕೈಫ್​ಗೂ ಡೀಪ್ ಫೇಕ್ ಸಂಕಷ್ಟ

Katrina Kaif: ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಮಂಜುನಾಥ ಸಿ.
|

Updated on: Nov 07, 2023 | 11:10 PM

Share
ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

1 / 5
ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

2 / 5
ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

3 / 5
ಕತ್ರಿನಾ ಕೈಫ್​ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಕತ್ರಿನಾ ಕೈಫ್​ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

4 / 5
ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.

ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.

5 / 5
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?