Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಬಳಿಕ ಕತ್ರಿನಾ ಕೈಫ್​ಗೂ ಡೀಪ್ ಫೇಕ್ ಸಂಕಷ್ಟ

Katrina Kaif: ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಮಂಜುನಾಥ ಸಿ.
|

Updated on: Nov 07, 2023 | 11:10 PM

ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಇದರ ನಡುವೆ ನಟಿ ಕತ್ರಿನಾ ಕೈಫ್ ಅವರ ವಿಡಿಯೋವನ್ನು ಸಹ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

1 / 5
ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಯಾರದ್ದೋ ಬೇರೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖ ಹಾಕಿ ತಿರುಚಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

2 / 5
ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

ಅವರ 'ಟೈಗರ್ 3' ಸಿನಿಮಾದ ವಿಡಿಯೋ ಬಳಿಕ ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಡಲಾಗಿದೆ.

3 / 5
ಕತ್ರಿನಾ ಕೈಫ್​ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

ಕತ್ರಿನಾ ಕೈಫ್​ರ ಟವಲ್ ಫೈಟ್ ದೃಶ್ಯವನ್ನು ಡೀಪ್ ಫೇಕ್ ಮಾಡಲಾಗಿದೆ. ಈ ಬಗ್ಗೆ ಕತ್ರಿನಾ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ.

4 / 5
ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.

ಈ ಡೀಪ್ ಫೇಕ್ ವಿಡಿಯೋ ಸಿನಿಮಾ ಸೆಲೆಬ್ರಿಟಿಗಳಲ್ಲಿ ಆತಂಕ ಹುಟ್ಟಿಸಿದೆ. ನಿಜವೆಂದೇ ನಂಬಿಕೆ ಹುಟ್ಟಿಸುವಂತಿದೆ ಆ ವಿಡಿಯೋಗಳು.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ