AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಬಿಬಂಪ್ ತೋರಿಸಿ ಗಮನ ಸೆಳೆದ ನಟಿ ಕವಿತಾ ಗೌಡ

ಕವಿತಾ ಗೌಡ ಅವರ ಪತಿ ಚಂದನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕವಿತಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಅವರಿಗೆ ಶೀಘ್ರವೇ ಮಗು ಜನಿಸಲಿದೆ. ಕವಿತಾ ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Aug 12, 2024 | 8:43 AM

Share
ಕವಿತಾ ಗೌಡ ಅವರು ಪ್ರೇಗ್ನೆಂಟ್. ಈ ಖುಷಿ ಸುದ್ದಿಯನ್ನು ಕೆಲ ತಿಂಗಳ ಹಿಂದೆ ಅವರು ರಿವೀಲ್ ಮಾಡಿದ್ದರು. ಈಗ ಕವಿತಾ ಗೌಡ ಅವರು ಬೇಬಿ ಬಂಪ್ ಫೋಟೋ ತೋರಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕವಿತಾ ಗೌಡ ಅವರು ಪ್ರೇಗ್ನೆಂಟ್. ಈ ಖುಷಿ ಸುದ್ದಿಯನ್ನು ಕೆಲ ತಿಂಗಳ ಹಿಂದೆ ಅವರು ರಿವೀಲ್ ಮಾಡಿದ್ದರು. ಈಗ ಕವಿತಾ ಗೌಡ ಅವರು ಬೇಬಿ ಬಂಪ್ ಫೋಟೋ ತೋರಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

1 / 5
ಕವಿತಾ ಗೌಡ ಅವರ ಪತಿ ಚಂದನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕವಿತಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಅವರಿಗೆ ಶೀಘ್ರವೇ ಮಗು ಜನಿಸಲಿದೆ.

ಕವಿತಾ ಗೌಡ ಅವರ ಪತಿ ಚಂದನ್ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕವಿತಾ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಅವರಿಗೆ ಶೀಘ್ರವೇ ಮಗು ಜನಿಸಲಿದೆ.

2 / 5
ಕವಿತಾ ಗೌಡ ಅವರು ಕಿರುತೆರೆ ಮೂಲಕ ಗಮನ ಸೆಳೆದವರು. ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತು. ಬಿಗ್ ಬಾಸ್​ಗೂ ಅವರು ಕಾಲಿಟ್ಟಿದ್ದರು. ಚಂದನ್ ಅವರನ್ನು ಪ್ರೀತಿಸಿ ಮದುವೆ ಆದರು.

ಕವಿತಾ ಗೌಡ ಅವರು ಕಿರುತೆರೆ ಮೂಲಕ ಗಮನ ಸೆಳೆದವರು. ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತು. ಬಿಗ್ ಬಾಸ್​ಗೂ ಅವರು ಕಾಲಿಟ್ಟಿದ್ದರು. ಚಂದನ್ ಅವರನ್ನು ಪ್ರೀತಿಸಿ ಮದುವೆ ಆದರು.

3 / 5
ಚಂದನ್ ಹಾಗೂ ಕವಿತಾ ಗೌಡ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿದ್ದಾರೆ. ಸಿಂಪಲ್ ಆಗಿ ಅವರು ವಿವಾಹ ಆಗಿದ್ದಾರೆ. ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಚಂದನ್ ಹಾಗೂ ಕವಿತಾ ಗೌಡ ಕೊವಿಡ್ ಸಂದರ್ಭದಲ್ಲಿ ಮದುವೆ ಆಗಿದ್ದಾರೆ. ಸಿಂಪಲ್ ಆಗಿ ಅವರು ವಿವಾಹ ಆಗಿದ್ದಾರೆ. ಅವರು ಪತ್ನಿ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 5
ಚಂದನ್ ಹಾಗೂ ಕವಿತಾ ಹೋಟೆಲ್ ಉದ್ಯಮವನ್ನು ಹೊಂದಿದ್ದಾರೆ. ಈ ಮೂಲಕ ಅವರು ಹಣ ಗಳಿಕೆ ಮಾಡುತ್ತಾ ಇದ್ದಾರೆ.

ಚಂದನ್ ಹಾಗೂ ಕವಿತಾ ಹೋಟೆಲ್ ಉದ್ಯಮವನ್ನು ಹೊಂದಿದ್ದಾರೆ. ಈ ಮೂಲಕ ಅವರು ಹಣ ಗಳಿಕೆ ಮಾಡುತ್ತಾ ಇದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ