AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ಕ್ಯೂಟ್ ಆದ ಫೋಟೋ ಹಂಚಿಕೊಂಡು ಕವಿತಾ ಗೌಡ ವಿಶ್

ಇಂದು ದೇಶದೆಲ್ಲೆಡೆ ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ರಾಜೇಶ್ ದುಗ್ಗುಮನೆ
|

Updated on: Sep 07, 2024 | 8:38 AM

Share
ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

1 / 5
ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

3 / 5
ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

4 / 5
ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

5 / 5
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್