AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ಕ್ಯೂಟ್ ಆದ ಫೋಟೋ ಹಂಚಿಕೊಂಡು ಕವಿತಾ ಗೌಡ ವಿಶ್

ಇಂದು ದೇಶದೆಲ್ಲೆಡೆ ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ರಾಜೇಶ್ ದುಗ್ಗುಮನೆ
|

Updated on: Sep 07, 2024 | 8:38 AM

Share
ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

1 / 5
ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

3 / 5
ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

4 / 5
ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

5 / 5
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!