AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ಕ್ಯೂಟ್ ಆದ ಫೋಟೋ ಹಂಚಿಕೊಂಡು ಕವಿತಾ ಗೌಡ ವಿಶ್

ಇಂದು ದೇಶದೆಲ್ಲೆಡೆ ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ರಾಜೇಶ್ ದುಗ್ಗುಮನೆ
|

Updated on: Sep 07, 2024 | 8:38 AM

Share
ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

1 / 5
ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

3 / 5
ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

4 / 5
ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

5 / 5
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ