AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ಕ್ಯೂಟ್ ಆದ ಫೋಟೋ ಹಂಚಿಕೊಂಡು ಕವಿತಾ ಗೌಡ ವಿಶ್

ಇಂದು ದೇಶದೆಲ್ಲೆಡೆ ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ರಾಜೇಶ್ ದುಗ್ಗುಮನೆ
|

Updated on: Sep 07, 2024 | 8:38 AM

Share
ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

ದೇಶದೆಲ್ಲೆಡೆ ಇಂದು (ಸೆಪ್ಟೆಂಬರ್ 7) ಗಣೇಶ ಚತುರ್ಥಿಯನ್ನು ಹಿಂದೂಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಗೌರಿ-ಗಣೇಶನ ಕೂರಿಸಿ ಹಬ್ಬವನ್ನು ಆಚರಿಸಲಾಗುತ್ತಿದೆ. ಅದೇ ರೀತಿ ಸೆಲೆಬ್ರಿಟಿಗಳ ಮನೆಯಲ್ಲೂ ಹಬ್ಬದ ಆಚರಣೆ ಜೋರಾಗಿಯೇ ಇದೆ.

1 / 5
ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕವಿತಾ ಗೌಡ ಅವರು ಕೂಡ ಹಬ್ಬ ಆಚರಿಸುತ್ತಿದ್ದಾರೆ. ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಗಮನ ಸೆಳೆದಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

ಇತ್ತೀಚೆಗೆ ಕವಿತಾ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಶೀಘ್ರವೇ ಅವರು ತಾಯಿ ಆಗಲಿದ್ದಾರೆ.

3 / 5
ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

ಇತ್ತೀಚೆಗೆ ಕವಿತಾ ಗೌಡ ಹಾಗೂ ಪತಿ ಚಂದನ್ ಕುಮಾರ್ ಅವರು ಫೋಟೋಶೂಟ್ ಒಂದನ್ನು ಮಾಡಿಸಿದ್ದರು. ಕೆರೆಯ ಸಮೀಪ ನಿಂತು ಅವರು ಬೇಬಿಬಂಪ್ ಶೂಟ್​ ಮಾಡಿಸಿದ್ದರು. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿದ್ದವು.

4 / 5
ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

ಕವಿತಾ ಹಾಗೂ ಚಂದನ್ ಇಬ್ಬರೂ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದವರು. ಈ ಮೊದಲು ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿದ್ದರು. ಆ ಬಳಿಕ ಪ್ರೀತಿಸಿ ಅವರು ಮದುವೆ ಆದರು.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?