AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavya Shastry: ‘ದೊಡ್ಡ ಸುದ್ದಿಯೊಂದಿಗೆ ಬರ್ತೀನಿ’; ‘ರಾಧಿಕಾ’ ಧಾರಾವಾಹಿಯಿಂದ ಹೊರ ಬಂದ ಕಾವ್ಯಾ ಶಾಸ್ತ್ರೀ

‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

TV9 Web
| Edited By: |

Updated on: May 08, 2023 | 8:52 AM

Share
ನಟಿ ಕಾವ್ಯಾ ಶಾಸ್ತ್ರೀ ಅವರು ಉದಯ ಟಿವಿಯಲ್ಲಿ ಪ್ರಸಾರ ಕಾಣುತ್ತಿರುವ ‘ರಾಧಿಕಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ನಟಿ ಕಾವ್ಯಾ ಶಾಸ್ತ್ರೀ ಅವರು ಉದಯ ಟಿವಿಯಲ್ಲಿ ಪ್ರಸಾರ ಕಾಣುತ್ತಿರುವ ‘ರಾಧಿಕಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

1 / 5
ಈ ಬಗ್ಗೆ ಕಾವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ. ಶೀಘ್ರದಲ್ಲೇ ಉತ್ತಮ ಹಾಗೂ ಇನ್ನೂ ದೊಡ್ಡ ಸುದ್ದಿಯೊಂದಿಗೆ ಬರುತ್ತೇನೆ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

ಈ ಬಗ್ಗೆ ಕಾವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ. ಶೀಘ್ರದಲ್ಲೇ ಉತ್ತಮ ಹಾಗೂ ಇನ್ನೂ ದೊಡ್ಡ ಸುದ್ದಿಯೊಂದಿಗೆ ಬರುತ್ತೇನೆ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

2 / 5
‘ರಾಧಿಕಾ’ ಧಾರಾವಾಹಿಯಲ್ಲಿ ಕಾವ್ಯಾ ಅವರು ಹೆಡ್​ನರ್ಸ್​ ಪಾತ್ರ ಮಾಡಿದ್ದರು. ಈ ಧಾರಾವಾಹಿಯಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ರಾಧಿಕಾ’ ಧಾರಾವಾಹಿಯಲ್ಲಿ ಕಾವ್ಯಾ ಅವರು ಹೆಡ್​ನರ್ಸ್​ ಪಾತ್ರ ಮಾಡಿದ್ದರು. ಈ ಧಾರಾವಾಹಿಯಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 5
ಸದ್ಯ ‘ರಾಧಿಕಾ’ ಧಾರಾವಾಹಿಯಲ್ಲಿ ಮುಂದಿನ ರಾಧಿಕಾ ಯಾರು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದೆ. ಅಷ್ಟೇ ಅಲ್ಲದೆ, ಕಾವ್ಯಾ ಶಾಸ್ತ್ರೀ ಅವರ ಹೊಸ ಪ್ರಾಜೆಕ್ಟ್ ಯಾವುದು ಇರಬಹುದು ಎನ್ನುವ ಕುತೂಹಲ ಮೂಡಿದೆ.

ಸದ್ಯ ‘ರಾಧಿಕಾ’ ಧಾರಾವಾಹಿಯಲ್ಲಿ ಮುಂದಿನ ರಾಧಿಕಾ ಯಾರು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದೆ. ಅಷ್ಟೇ ಅಲ್ಲದೆ, ಕಾವ್ಯಾ ಶಾಸ್ತ್ರೀ ಅವರ ಹೊಸ ಪ್ರಾಜೆಕ್ಟ್ ಯಾವುದು ಇರಬಹುದು ಎನ್ನುವ ಕುತೂಹಲ ಮೂಡಿದೆ.

4 / 5
ಶ್ರೀದುರ್ಗಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಧಿಕಾ' ಧಾರಾವಾಹಿಗೆ ಗಣಪತಿ ಭಟ್ ಹಣ ಹಾಕಿದ್ದಾರೆ. ನಿರ್ದೇಶನದ ಹೊಣೆಯನ್ನು ದರ್ಶಿತ್ ಭಟ್ ಹೊತ್ತಿದ್ದಾರೆ. ಗಣೇಶ್ ಹೆಗಡೆ ಮತ್ತು ಕೃಷ್ಣ ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಶ್ರೀದುರ್ಗಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಧಿಕಾ' ಧಾರಾವಾಹಿಗೆ ಗಣಪತಿ ಭಟ್ ಹಣ ಹಾಕಿದ್ದಾರೆ. ನಿರ್ದೇಶನದ ಹೊಣೆಯನ್ನು ದರ್ಶಿತ್ ಭಟ್ ಹೊತ್ತಿದ್ದಾರೆ. ಗಣೇಶ್ ಹೆಗಡೆ ಮತ್ತು ಕೃಷ್ಣ ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ