AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavya Shastry: ‘ದೊಡ್ಡ ಸುದ್ದಿಯೊಂದಿಗೆ ಬರ್ತೀನಿ’; ‘ರಾಧಿಕಾ’ ಧಾರಾವಾಹಿಯಿಂದ ಹೊರ ಬಂದ ಕಾವ್ಯಾ ಶಾಸ್ತ್ರೀ

‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

TV9 Web
| Edited By: |

Updated on: May 08, 2023 | 8:52 AM

Share
ನಟಿ ಕಾವ್ಯಾ ಶಾಸ್ತ್ರೀ ಅವರು ಉದಯ ಟಿವಿಯಲ್ಲಿ ಪ್ರಸಾರ ಕಾಣುತ್ತಿರುವ ‘ರಾಧಿಕಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ನಟಿ ಕಾವ್ಯಾ ಶಾಸ್ತ್ರೀ ಅವರು ಉದಯ ಟಿವಿಯಲ್ಲಿ ಪ್ರಸಾರ ಕಾಣುತ್ತಿರುವ ‘ರಾಧಿಕಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

1 / 5
ಈ ಬಗ್ಗೆ ಕಾವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ. ಶೀಘ್ರದಲ್ಲೇ ಉತ್ತಮ ಹಾಗೂ ಇನ್ನೂ ದೊಡ್ಡ ಸುದ್ದಿಯೊಂದಿಗೆ ಬರುತ್ತೇನೆ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

ಈ ಬಗ್ಗೆ ಕಾವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ. ಶೀಘ್ರದಲ್ಲೇ ಉತ್ತಮ ಹಾಗೂ ಇನ್ನೂ ದೊಡ್ಡ ಸುದ್ದಿಯೊಂದಿಗೆ ಬರುತ್ತೇನೆ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

2 / 5
‘ರಾಧಿಕಾ’ ಧಾರಾವಾಹಿಯಲ್ಲಿ ಕಾವ್ಯಾ ಅವರು ಹೆಡ್​ನರ್ಸ್​ ಪಾತ್ರ ಮಾಡಿದ್ದರು. ಈ ಧಾರಾವಾಹಿಯಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

‘ರಾಧಿಕಾ’ ಧಾರಾವಾಹಿಯಲ್ಲಿ ಕಾವ್ಯಾ ಅವರು ಹೆಡ್​ನರ್ಸ್​ ಪಾತ್ರ ಮಾಡಿದ್ದರು. ಈ ಧಾರಾವಾಹಿಯಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 5
ಸದ್ಯ ‘ರಾಧಿಕಾ’ ಧಾರಾವಾಹಿಯಲ್ಲಿ ಮುಂದಿನ ರಾಧಿಕಾ ಯಾರು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದೆ. ಅಷ್ಟೇ ಅಲ್ಲದೆ, ಕಾವ್ಯಾ ಶಾಸ್ತ್ರೀ ಅವರ ಹೊಸ ಪ್ರಾಜೆಕ್ಟ್ ಯಾವುದು ಇರಬಹುದು ಎನ್ನುವ ಕುತೂಹಲ ಮೂಡಿದೆ.

ಸದ್ಯ ‘ರಾಧಿಕಾ’ ಧಾರಾವಾಹಿಯಲ್ಲಿ ಮುಂದಿನ ರಾಧಿಕಾ ಯಾರು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದೆ. ಅಷ್ಟೇ ಅಲ್ಲದೆ, ಕಾವ್ಯಾ ಶಾಸ್ತ್ರೀ ಅವರ ಹೊಸ ಪ್ರಾಜೆಕ್ಟ್ ಯಾವುದು ಇರಬಹುದು ಎನ್ನುವ ಕುತೂಹಲ ಮೂಡಿದೆ.

4 / 5
ಶ್ರೀದುರ್ಗಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಧಿಕಾ' ಧಾರಾವಾಹಿಗೆ ಗಣಪತಿ ಭಟ್ ಹಣ ಹಾಕಿದ್ದಾರೆ. ನಿರ್ದೇಶನದ ಹೊಣೆಯನ್ನು ದರ್ಶಿತ್ ಭಟ್ ಹೊತ್ತಿದ್ದಾರೆ. ಗಣೇಶ್ ಹೆಗಡೆ ಮತ್ತು ಕೃಷ್ಣ ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ.

ಶ್ರೀದುರ್ಗಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಧಿಕಾ' ಧಾರಾವಾಹಿಗೆ ಗಣಪತಿ ಭಟ್ ಹಣ ಹಾಕಿದ್ದಾರೆ. ನಿರ್ದೇಶನದ ಹೊಣೆಯನ್ನು ದರ್ಶಿತ್ ಭಟ್ ಹೊತ್ತಿದ್ದಾರೆ. ಗಣೇಶ್ ಹೆಗಡೆ ಮತ್ತು ಕೃಷ್ಣ ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ.

5 / 5
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ