‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.
Updated on: Oct 13, 2022 | 6:30 AM
Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.
Related Photo Gallery
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ




