AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್  

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

TV9 Web
| Edited By: |

Updated on: Oct 13, 2022 | 6:30 AM

Share
ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

1 / 5
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

2 / 5
ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್​ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್​ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

3 / 5
ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

4 / 5
‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.

5 / 5
Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್