‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.
Updated on: Oct 13, 2022 | 6:30 AM
Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.
Related Photo Gallery
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?




