‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.
Updated on: Oct 13, 2022 | 6:30 AM
Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.
Related Photo Gallery
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




