‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.
Updated on: Oct 13, 2022 | 6:30 AM
Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.
Related Photo Gallery
ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಉತ್ತರ ಏನು
ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ ಭರ್ಜರಿ ಜಯ
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ




