‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್  

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Oct 13, 2022 | 6:30 AM

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

1 / 5
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

2 / 5
ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್​ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್​ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

3 / 5
ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

4 / 5
‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್