AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavyashree Gowda: ‘ಎಲ್ರೂ ಜೋಡಿಯಾಗಿ ಓಡಾಡ್ತಾರೆ, ನಂಗೂ ಜೋಡಿ ಬೇಕು’; ಗೋಳು ತೋಡಿಕೊಂಡ ಕಾವ್ಯಶ್ರೀ

Bigg Boss Kannada season 9: ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ಈ ವಿಚಾರವನ್ನು ಲೇವಡಿ ಮಾಡುವ ರೀತಿಯಲ್ಲಿ ಕಾವ್ಯಶ್ರೀ ಅವರು ಮಾತನಾಡಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Oct 22, 2022 | 7:47 PM

Share
ಕಿರುತೆರೆ ನಟಿ ಕಾವ್ಯಶ್ರೀ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಗಮನ ಸೆಳೆಯುತ್ತಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Kavyashree Gowda says she is single in Bigg Boss Kannada season 9

1 / 5
ಎಲ್ಲರ ಜೊತೆಗೂ ಕಾವ್ಯಶ್ರೀ ಬೆರೆಯುತ್ತಿದ್ದಾರೆ. ಅವರ ಹಾಸ್ಯಪ್ರಜ್ಞೆ ಕೂಡ ಚೆನ್ನಾಗಿದೆ. ಹಾಗಾಗಿ ದೊಡ್ಮನೆಯಲ್ಲಿ ಅವರು ಮನರಂಜನೆ ನೀಡುತ್ತಿದ್ದಾರೆ. ಇತ್ತೀಚೆಗೆ ಅವರ ಮಾತು ಕೇಳಿ ಎಲ್ಲರೂ ಬಿದ್ದು ಬಿದ್ದು ನಕ್ಕಿದ್ದಾರೆ.

Kavyashree Gowda says she is single in Bigg Boss Kannada season 9

2 / 5
ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

3 / 5
ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

4 / 5
‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

5 / 5
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!