- Kannada News Photo gallery Kavyashree Gowda says she is single in Bigg Boss Kannada season 9 BBK9 Updates
Kavyashree Gowda: ‘ಎಲ್ರೂ ಜೋಡಿಯಾಗಿ ಓಡಾಡ್ತಾರೆ, ನಂಗೂ ಜೋಡಿ ಬೇಕು’; ಗೋಳು ತೋಡಿಕೊಂಡ ಕಾವ್ಯಶ್ರೀ
Bigg Boss Kannada season 9: ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ಈ ವಿಚಾರವನ್ನು ಲೇವಡಿ ಮಾಡುವ ರೀತಿಯಲ್ಲಿ ಕಾವ್ಯಶ್ರೀ ಅವರು ಮಾತನಾಡಿದ್ದಾರೆ.
Updated on: Oct 22, 2022 | 7:47 PM
Share

Kavyashree Gowda says she is single in Bigg Boss Kannada season 9

Kavyashree Gowda says she is single in Bigg Boss Kannada season 9

ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

ರಾಕೇಶ್ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್. ಗ್ರೂಪಲ್ಲಿ ಇದ್ದರೂ ಸಿಂಗಲ್’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.
Related Photo Gallery
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 23ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 23ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 23ರ ದಿನಭವಿಷ್ಯ
ಬೇಜವಾಬ್ದಾರಿಯುತ ಬ್ಯಾಟಿಂಗ್ಗೆ ಭಾರಿ ಸೋಲಿನ ಬೆಲೆ ತೆತ್ತ ಭಾರತ
ಮದುವೆಗೆ ಅಭಿಮಾನಿಗಳು ಸೂಚಿಸಿದ ಹೆಸರಿಟ್ಟ ರಶ್ಮಿಕಾ: ಕೊನೆಗೂ ಅಧಿಕೃತ ಘೋಷಣೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ




