AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavyashree Gowda: ‘ಎಲ್ರೂ ಜೋಡಿಯಾಗಿ ಓಡಾಡ್ತಾರೆ, ನಂಗೂ ಜೋಡಿ ಬೇಕು’; ಗೋಳು ತೋಡಿಕೊಂಡ ಕಾವ್ಯಶ್ರೀ

Bigg Boss Kannada season 9: ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ಈ ವಿಚಾರವನ್ನು ಲೇವಡಿ ಮಾಡುವ ರೀತಿಯಲ್ಲಿ ಕಾವ್ಯಶ್ರೀ ಅವರು ಮಾತನಾಡಿದ್ದಾರೆ.

TV9 Web
| Edited By: |

Updated on: Oct 22, 2022 | 7:47 PM

Share
ಕಿರುತೆರೆ ನಟಿ ಕಾವ್ಯಶ್ರೀ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಗಮನ ಸೆಳೆಯುತ್ತಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Kavyashree Gowda says she is single in Bigg Boss Kannada season 9

1 / 5
ಎಲ್ಲರ ಜೊತೆಗೂ ಕಾವ್ಯಶ್ರೀ ಬೆರೆಯುತ್ತಿದ್ದಾರೆ. ಅವರ ಹಾಸ್ಯಪ್ರಜ್ಞೆ ಕೂಡ ಚೆನ್ನಾಗಿದೆ. ಹಾಗಾಗಿ ದೊಡ್ಮನೆಯಲ್ಲಿ ಅವರು ಮನರಂಜನೆ ನೀಡುತ್ತಿದ್ದಾರೆ. ಇತ್ತೀಚೆಗೆ ಅವರ ಮಾತು ಕೇಳಿ ಎಲ್ಲರೂ ಬಿದ್ದು ಬಿದ್ದು ನಕ್ಕಿದ್ದಾರೆ.

Kavyashree Gowda says she is single in Bigg Boss Kannada season 9

2 / 5
ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

3 / 5
ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

4 / 5
‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್