AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kavyashree Gowda: ‘ಎಲ್ರೂ ಜೋಡಿಯಾಗಿ ಓಡಾಡ್ತಾರೆ, ನಂಗೂ ಜೋಡಿ ಬೇಕು’; ಗೋಳು ತೋಡಿಕೊಂಡ ಕಾವ್ಯಶ್ರೀ

Bigg Boss Kannada season 9: ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ಈ ವಿಚಾರವನ್ನು ಲೇವಡಿ ಮಾಡುವ ರೀತಿಯಲ್ಲಿ ಕಾವ್ಯಶ್ರೀ ಅವರು ಮಾತನಾಡಿದ್ದಾರೆ.

TV9 Web
| Edited By: |

Updated on: Oct 22, 2022 | 7:47 PM

Share
ಕಿರುತೆರೆ ನಟಿ ಕಾವ್ಯಶ್ರೀ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಗಮನ ಸೆಳೆಯುತ್ತಿದ್ದಾರೆ. ತಮ್ಮದೇ ರೀತಿಯಲ್ಲಿ ಅವರು ಗುರುತಿಸಿಕೊಂಡಿದ್ದಾರೆ.

Kavyashree Gowda says she is single in Bigg Boss Kannada season 9

1 / 5
ಎಲ್ಲರ ಜೊತೆಗೂ ಕಾವ್ಯಶ್ರೀ ಬೆರೆಯುತ್ತಿದ್ದಾರೆ. ಅವರ ಹಾಸ್ಯಪ್ರಜ್ಞೆ ಕೂಡ ಚೆನ್ನಾಗಿದೆ. ಹಾಗಾಗಿ ದೊಡ್ಮನೆಯಲ್ಲಿ ಅವರು ಮನರಂಜನೆ ನೀಡುತ್ತಿದ್ದಾರೆ. ಇತ್ತೀಚೆಗೆ ಅವರ ಮಾತು ಕೇಳಿ ಎಲ್ಲರೂ ಬಿದ್ದು ಬಿದ್ದು ನಕ್ಕಿದ್ದಾರೆ.

Kavyashree Gowda says she is single in Bigg Boss Kannada season 9

2 / 5
ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

ಸಾಮಾನ್ಯವಾಗಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ಜೋಡಿ ಆಗುತ್ತಾರೆ. ತಮಗೆ ಕಂಫರ್ಟ್​ ಎನಿಸುವವರ ಜೊತೆಗೇ ಹೆಚ್ಚು ಕಾಲ ಕಳೆಯುತ್ತಾರೆ. ಈ ವಿಚಾರದ ಬಗ್ಗೆ ಕಾವ್ಯಶ್ರೀ ಕಾಮಿಡಿ ಮಾಡಿದ್ದಾರೆ.

3 / 5
ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

ರಾಕೇಶ್​ ಅಡಿಗ ಮತ್ತು ಅಮೂಲ್ಯ ಗೌಡ ಅವರು ಇತ್ತೀಚೆಗೆ ಹೆಚ್ಚು ಜೊತೆಯಾಗಿ ಇರಲು ಆರಂಭಿಸಿದ್ದಾರೆ. ಇದು ಎಲ್ಲರ ಗಮನಕ್ಕೂ ಬಂದಿದೆ ಇದೇ ವಿಷಯದ ಬಗ್ಗೆ ಕಾವ್ಯಶ್ರೀ ಹಾಸ್ಯಮಯವಾಗಿ ಮಾತನಾಡಿ ಎಲ್ಲರನ್ನೂ ನಗಿಸಿದ್ದಾರೆ.

4 / 5
‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

‘ಇಲ್ಲಿ ಎಲ್ಲರೂ ಜೋಡಿಯಾಗಿ ಓಡಾಡುತ್ತಾರೆ. ನಂಗೂ ಒಂದು ಜೋಡಿ ಬೇಕು. ಆಟ ಆಡುವಾಗಲೂ ನಾನು ಸಿಂಗಲ್​. ಗ್ರೂಪಲ್ಲಿ ಇದ್ದರೂ ಸಿಂಗಲ್​’ ಎಂದು ಕಣ್ಣೀರು ಹಾಕುವ ರೀತಿಯಲ್ಲಿ ನಟಿಸಿ ಅವರು ನಗು ಉಕ್ಕಿಸಿದ್ದಾರೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು