AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Dutt: ‘ಕೆಡಿ’ ತಂಡದ ಜತೆ ಸಂಜಯ್​​ ದತ್​ ಪಾರ್ಟಿ; ಕನ್ನಡದ ಸೆಲೆಬ್ರಿಟಿಗಳೊಂದಿಗೆ ಬೆರೆತ ಖಳನಾಯಕ್​

KD Kannada Movie | Sanjay Dutt: ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದಲ್ಲಿ ಸಂಜಯ್​ ದತ್​ ಅಭಿನಯಿಸುತ್ತಿದ್ದಾರೆ. ಅವರ ಜೊತೆ ಚಿತ್ರತಂಡ ಪಾರ್ಟಿ ಮಾಡಿದ್ದು, ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on:Feb 05, 2023 | 4:58 PM

Share
ನಟ ಸಂಜಯ್​ ದತ್​ ಅವರು ಕನ್ನಡ ಚಿತ್ರರಂಗಕ್ಕೆ ಹತ್ತಿರವಾಗಿದ್ದಾರೆ. ಇಲ್ಲಿ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಸೃಷ್ಟಿ ಆಗಿದೆ. ‘ಕೆಡಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್​ ದತ್​ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ.

ನಟ ಸಂಜಯ್​ ದತ್​ ಅವರು ಕನ್ನಡ ಚಿತ್ರರಂಗಕ್ಕೆ ಹತ್ತಿರವಾಗಿದ್ದಾರೆ. ಇಲ್ಲಿ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಸೃಷ್ಟಿ ಆಗಿದೆ. ‘ಕೆಡಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್​ ದತ್​ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ.

1 / 5
‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಸಂಜಯ್​ ದತ್​ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಅವರು ನಟಿಸುತ್ತಿರುವ ಎರಡನೇ ಕನ್ನಡ ಸಿನಿಮಾ ‘ಕೆಡಿ’. ಈ ಚಿತ್ರಕ್ಕೆ ಜೋಗಿ ಪ್ರೇಮ್​ ನಿರ್ದೇಶನ ಮಾಡುತ್ತಿದ್ದಾರೆ. ಪಾರ್ಟಿಯಲ್ಲಿ ಪ್ರೇಮ್​ ಕೂಡ ಭಾಗಿ ಆಗಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಸಂಜಯ್​ ದತ್​ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಅವರು ನಟಿಸುತ್ತಿರುವ ಎರಡನೇ ಕನ್ನಡ ಸಿನಿಮಾ ‘ಕೆಡಿ’. ಈ ಚಿತ್ರಕ್ಕೆ ಜೋಗಿ ಪ್ರೇಮ್​ ನಿರ್ದೇಶನ ಮಾಡುತ್ತಿದ್ದಾರೆ. ಪಾರ್ಟಿಯಲ್ಲಿ ಪ್ರೇಮ್​ ಕೂಡ ಭಾಗಿ ಆಗಿದ್ದಾರೆ.

2 / 5
ನಟಿ ರಕ್ಷಿತಾ ಪ್ರೇಮ್​ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್​ ದತ್​ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು ‘ಅತ್ಯಂತ ಸ್ಮರಣೀಯ ಕ್ಷಣ’ ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ನಟಿ ರಕ್ಷಿತಾ ಪ್ರೇಮ್​ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್​ ದತ್​ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು ‘ಅತ್ಯಂತ ಸ್ಮರಣೀಯ ಕ್ಷಣ’ ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 5
ಸಂಜಯ್​ ದತ್​ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಖಳನಾಯಕ್​ ಅಂತ ಕರೆಯುತ್ತಾರೆ. ಅದಕ್ಕೆ ತಕ್ಕಂತೆಯೇ ಅವರೀಗ ವಿಲನ್​ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ‘ಕೆಡಿ’ ಸಿನಿಮಾದಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಸಂಜಯ್​ ದತ್​ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಖಳನಾಯಕ್​ ಅಂತ ಕರೆಯುತ್ತಾರೆ. ಅದಕ್ಕೆ ತಕ್ಕಂತೆಯೇ ಅವರೀಗ ವಿಲನ್​ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ‘ಕೆಡಿ’ ಸಿನಿಮಾದಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪ್ರೇಮ್​, ರಕ್ಷಿತಾ, ‘ಏಕ್​ ಲವ್​ ಯಾ’ ನಟ ರಾಣಾ, ‘ಬನಾರಸ್​’ ಸಿನಿಮಾ ಖ್ಯಾತಿಯ ಝೈದ್​ ಖಾನ್​ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್​ ದತ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.

ಪ್ರೇಮ್​, ರಕ್ಷಿತಾ, ‘ಏಕ್​ ಲವ್​ ಯಾ’ ನಟ ರಾಣಾ, ‘ಬನಾರಸ್​’ ಸಿನಿಮಾ ಖ್ಯಾತಿಯ ಝೈದ್​ ಖಾನ್​ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್​ ದತ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.

5 / 5

Published On - 4:58 pm, Sun, 5 February 23

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?