Keerthy Suresh: ಗುರುತೇ ಸಿಗದಷ್ಟು ಬದಲಾದ ಕೀರ್ತಿ ಸುರೇಶ್; ಡಿಗ್ಲಾಮ್ ಲುಕ್​ನಲ್ಲಿ ಗಮನ ಸೆಳೆದ ನಟಿ

‘ದಸರಾ’ ಚಿತ್ರದಲ್ಲಿ ತೆಲುಗಿನ ನಾನಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೆಟ್​ನಲ್ಲಿ ಅವರು ಕೋಳಿ ಮರಿ ಹಿಡಿದು ಕುಳಿತಿದ್ದು, ಗಮನ ಸೆಳೆದಿದೆ.

|

Updated on: Mar 02, 2023 | 8:38 AM

ನಟಿ ಕೀರ್ತಿ ಸುರೇಶ್ ಅವರು ಗ್ಲಾಮರ್ ಹಾಗೂ ಡಿಗ್ಲಾಮ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಮಾರುಕಟ್ಟೆ ದಿನಕಳೆದಂತೆ ವಿಸ್ತಾರ ಆಗುತ್ತಿದೆ. ಈಗ ಅವರು ‘ದಸರಾ’ ಚಿತ್ರದಲ್ಲಿ ನಟಿಸುತ್ತಿದ್ದು, ಸೆಟ್​ನ ಫೋಟೋ ಹಂಚಿಕೊಂಡಿದ್ದಾರೆ.

ನಟಿ ಕೀರ್ತಿ ಸುರೇಶ್ ಅವರು ಗ್ಲಾಮರ್ ಹಾಗೂ ಡಿಗ್ಲಾಮ್ ಪಾತ್ರಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಮಾರುಕಟ್ಟೆ ದಿನಕಳೆದಂತೆ ವಿಸ್ತಾರ ಆಗುತ್ತಿದೆ. ಈಗ ಅವರು ‘ದಸರಾ’ ಚಿತ್ರದಲ್ಲಿ ನಟಿಸುತ್ತಿದ್ದು, ಸೆಟ್​ನ ಫೋಟೋ ಹಂಚಿಕೊಂಡಿದ್ದಾರೆ.

1 / 5
‘ದಸರಾ’ ಚಿತ್ರದಲ್ಲಿ ತೆಲುಗಿನ ನಾನಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೆಟ್​ನಲ್ಲಿ ಅವರು ಕೋಳಿ ಮರಿ ಹಿಡಿದು ಕುಳಿತಿದ್ದು, ಗಮನ ಸೆಳೆದಿದೆ.

‘ದಸರಾ’ ಚಿತ್ರದಲ್ಲಿ ತೆಲುಗಿನ ನಾನಿ ಅವರು ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅವರು ಡಿಗ್ಲಾಮ್ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೆಟ್​ನಲ್ಲಿ ಅವರು ಕೋಳಿ ಮರಿ ಹಿಡಿದು ಕುಳಿತಿದ್ದು, ಗಮನ ಸೆಳೆದಿದೆ.

2 / 5
‘ದಸರಾ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದಿಂದ ಗೆಲುವು ಕಾಣುವ ನಿರೀಕ್ಷೆಯಲ್ಲಿ ಕೀರ್ತಿ ಸುರೇಶ್ ಇದ್ದಾರೆ.

‘ದಸರಾ’ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದಿಂದ ಗೆಲುವು ಕಾಣುವ ನಿರೀಕ್ಷೆಯಲ್ಲಿ ಕೀರ್ತಿ ಸುರೇಶ್ ಇದ್ದಾರೆ.

3 / 5
2022ರಲ್ಲಿ ಅವರ ನಟನೆಯ ನಾಲ್ಕು ಚಿತ್ರಗಳು ರಿಲೀಸ್ ಆದವು. ಈ ಪೈಕಿ ‘ಸರ್ಕಾರು ವಾರಿ ಪಾಟ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಇದರಿಂದ ಅವರ ಬೇಡಿಕೆ ಹೆಚ್ಚಿತು.

2022ರಲ್ಲಿ ಅವರ ನಟನೆಯ ನಾಲ್ಕು ಚಿತ್ರಗಳು ರಿಲೀಸ್ ಆದವು. ಈ ಪೈಕಿ ‘ಸರ್ಕಾರು ವಾರಿ ಪಾಟ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ಇದರಿಂದ ಅವರ ಬೇಡಿಕೆ ಹೆಚ್ಚಿತು.

4 / 5
ಸದ್ಯ ಅವರ ಕೈಯಲ್ಲಿ ಆರು ಚಿತ್ರಗಳಿವೆ. ‘ದಸರಾ’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಮಾರ್ಚ್​ 30ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ಸದ್ಯ ಅವರ ಕೈಯಲ್ಲಿ ಆರು ಚಿತ್ರಗಳಿವೆ. ‘ದಸರಾ’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಮಾರ್ಚ್​ 30ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

5 / 5
Follow us
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ಸಂಗಾತಿಯ ಜೊತೆಗಿನ‌ ಮನಸ್ತಾಪವು ಉದ್ಯೋಗದ ಸ್ಥಳದಲ್ಲಿ ಪ್ರತಿಫಲಿಸುವುದು
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ನನ್ನ ವಿರುದ್ಧ ಸೋತಿದ್ದಕ್ಕೆ ಸೋಮಣ್ಣಗೆ ಮಂತ್ರಿಯಾಗುವ ಯೋಗ! ಸಿದ್ದರಾಮಯ್ಯ
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಬೆಳಗಿನ ಕಾಮೆಂಟ್​ಗೆ ವ್ಯತಿರಿಕ್ತವಾಗಿ ಕುಮಾರಸ್ವಾಮಿ, ಸಿಎಂ ಸಭೆಗೆ ಹಾಜರು!
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ