AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ವಿಶೇಷ ವಿನ್ಯಾಸದ ಸೀರೆಯಲ್ಲಿ ಮಿಂಚಿದ ಕೀರ್ತಿ ಸುರೇಶ್; ಫ್ಯಾಶನ್ ಪ್ರಿಯರ ಮನಗೆದ್ದ ಫೋಟೋಗಳು ಇಲ್ಲಿವೆ

Keerthy Suresh Photos: ಕೀರ್ತಿ ಸುರೇಶ್ ಪ್ರಸ್ತುತ ಟಾಲಿವುಡ್​ನ ಖ್ಯಾತ ನಾಯಕಿಯರಲ್ಲಿ ಮುಂಚೂಣಿಯಲ್ಲಿ ಇರುವವರು. ಹಲವು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಳ್ಳುವ ಕೀರ್ತಿ, ಸಾಮಾಜಿಕ ಜಾಲತಾಣದಲ್ಲೂ ಫುಲ್ ಆಕ್ಟಿವ್, ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 16, 2022 | 7:20 PM

ಬಹುಭಾಷಾ ನಟಿ ಕೀರ್ತಿ ಸುರೇಶ್​ ಬಾಲನಟಿಯಾಗಿ ಮೊದಲು ಗುರುತಿಸಿಕೊಂಡವರು. ಈಗ ಟಾಲಿವುಡ್​ನ ಬಹುಬೇಡಿಕೆಯ ನಟಿಯಾಗಿದ್ದಾರೆ.

1 / 7
ಸ್ಟಾರ್ ಚಿತ್ರಗಳಿಗೆ ನಾಯಕಿಯಾಗುವ ಕೀರ್ತಿ, ಮಹಿಳಾ ಪ್ರಧಾನ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

2 / 7
ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಆಗಿರುವ ಕೀರ್ತಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 7
ವಿಶೇಷ ವಿನ್ಯಾಸದ ಸೀರೆಯಲ್ಲಿ ಮಿಂಚುತ್ತಿರುವ ಕೀರ್ತಿ ಸುರೇಶ್ ಸೌಂದರ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

4 / 7
ಸದ್ಯ ಕೀರ್ತಿ ಸುರೇಶ್ ಫೋಟೋಗಳು ವೈರಲ್ ಆಗಿದ್ದು, ಫ್ಯಾಶನ್ ಪ್ರಿಯರು ನಟಿಯ ವಸ್ತ್ರ ವಿನ್ಯಾಸವನ್ನು ಹೊಗಳಿದ್ದಾರೆ.

5 / 7
ಚಿತ್ರಗಳ ವಿಷಯಕ್ಕೆ ಬಂದರೆ ಕೀರ್ತಿ ಸುರೇಶ್ ಬತ್ತಳಿಕೆಯಲ್ಲಿ  ಬರೋಬ್ಬರಿ 6 ಚಿತ್ರಗಳಿವೆ.

6 / 7
ಈ ಪೈಕಿ‘ಸರ್ಕಾರು ವಾರಿ ಪಾಟ’ ಚಿತ್ರ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿದ್ದು, ಮಹೇಶ್ ಬಾಬುಗೆ ನಾಯಕಿಯಾಗಿ ಕೀರ್ತಿ ಕಾಣಿಸಿಕೊಂಡಿದ್ದಾರೆ. ಇದೇ ವರ್ಷ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ.

7 / 7
Follow us
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು