AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keethy Suresh: ಕೀರ್ತಿ ಸುರೇಶ್ ಮದುವೆಯಾ? ಚಿತ್ರಗಳು ಏನು ಹೇಳುತ್ತಿವೆ?

Keerthy Suresh: ನಟಿ ಕೀರ್ತಿ ಸುರೇಶ್​ಗೆ ಮದುವೆಯಾಯಿತೆ? ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮಂಜುನಾಥ ಸಿ.
|

Updated on: Apr 15, 2023 | 8:01 AM

Share
ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

1 / 5
 ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

2 / 5
ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

3 / 5
 ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

4 / 5
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ