AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keethy Suresh: ಕೀರ್ತಿ ಸುರೇಶ್ ಮದುವೆಯಾ? ಚಿತ್ರಗಳು ಏನು ಹೇಳುತ್ತಿವೆ?

Keerthy Suresh: ನಟಿ ಕೀರ್ತಿ ಸುರೇಶ್​ಗೆ ಮದುವೆಯಾಯಿತೆ? ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮಂಜುನಾಥ ಸಿ.
|

Updated on: Apr 15, 2023 | 8:01 AM

Share
ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

1 / 5
 ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

2 / 5
ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

3 / 5
 ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

4 / 5
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?