AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keethy Suresh: ಕೀರ್ತಿ ಸುರೇಶ್ ಮದುವೆಯಾ? ಚಿತ್ರಗಳು ಏನು ಹೇಳುತ್ತಿವೆ?

Keerthy Suresh: ನಟಿ ಕೀರ್ತಿ ಸುರೇಶ್​ಗೆ ಮದುವೆಯಾಯಿತೆ? ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮಂಜುನಾಥ ಸಿ.
|

Updated on: Apr 15, 2023 | 8:01 AM

Share
ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

1 / 5
 ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

2 / 5
ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

3 / 5
 ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

4 / 5
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!