AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಸಮುದ್ರ ತೀರದಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟ ಕೀರ್ತಿ ಸುರೇಶ್

ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

TV9 Web
| Edited By: |

Updated on: Jan 09, 2023 | 9:50 AM

Share
ನಟಿ ಕೀರ್ತಿ ಸುರೇಶ್ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡು ಆಗಾಗ ವಿದೇಶಕ್ಕೆ ಹಾರುತ್ತಾರೆ.

ನಟಿ ಕೀರ್ತಿ ಸುರೇಶ್ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡು ಆಗಾಗ ವಿದೇಶಕ್ಕೆ ಹಾರುತ್ತಾರೆ.

1 / 5
ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 5
ಕೀರ್ತಿ ಸುರೇಶ್ ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2018ರಲ್ಲಿ ತೆರೆಗೆ ಬಂದ ‘ಮಹಾನಟಿ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ಕೀರ್ತಿ ಸುರೇಶ್ ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2018ರಲ್ಲಿ ತೆರೆಗೆ ಬಂದ ‘ಮಹಾನಟಿ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

3 / 5
‘ಸರ್ಕಾರು ವಾರಿ ಪಾಟ’ ಸಿನಿಮಾ 2022 ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಸದ್ಯ ನಾಲ್ಕು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ 2022 ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಸದ್ಯ ನಾಲ್ಕು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

4 / 5
ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 1.4 ಕೋಟಿ ಹಿಂಬಾಲಕರಿದ್ದಾರೆ.

ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 1.4 ಕೋಟಿ ಹಿಂಬಾಲಕರಿದ್ದಾರೆ.

5 / 5
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್