AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ​ ಬರೆದ ಕೀರ್ತಿ ಸುರೇಶ್; ‘ಮಹಾನಟಿ’ ಹೇಳಿದ್ದೇನು?

Keerthy Suresh Photos: ಕೀರ್ತಿ ಸುರೇಶ್ ಅಭಿಮಾನಿಗಳಿಗೆ ಒಂದು ಭಾವನಾತ್ಮಕ ಪತ್ರ ಬರೆದಿದ್ದಾರೆ. ಕಳೆದ ಕೆಲವು ಸಮಯದಿಂದ ಅವರ ಚಿತ್ರಗಳು ಹೆಚ್ಚು ಸದ್ದು ಮಾಡುತ್ತಿರಲಿಲ್ಲ. ಇದೀಗ ‘ಸರ್ಕಾರು ವಾರಿ ಪಾಟ’ ಯಶಸ್ಸು ಕಂಡಿದ್ದು, ನಟಿ ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಸವಾಲಿನ ಪಾತ್ರ ಆಯ್ದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ..

TV9 Web
| Edited By: |

Updated on: Jun 04, 2022 | 7:30 AM

Share
ಬಹುಭಾಷಾ ನಟಿ ಕೀರ್ತಿ ಸುರೇಶ್ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅವರು ನಟಿಸಿದ್ದ ಕೆಲವು ಚಿತ್ರಗಳು ಸೋಲು ಕಂಡಿದ್ದವು. ಹೀಗಾಗಿ ನಟಿಗೆ ಸವಾಲಿನ ಸಂದರ್ಭ ಎದುರಾಗಿತ್ತು. ಆದರೆ ಇದೀಗ ನಟಿಯ ಮುಖದಲ್ಲಿ ಮತ್ತೆ ನಗು ಮೂಡಿದೆ.

1 / 7
ಇದಕ್ಕೆ ಕಾರಣ, ಮಹೇಶ್ ಬಾಬು ಜತೆಗೆ ಕೀರ್ತಿ ಸುರೇಶ್ ತೆರೆ ಹಂಚಿಕೊಂಡಿದ್ದ ‘ಸರ್ಕಾರು ವಾರಿ ಪಾಟ’ ಸೂಪರ್ ಹಿಟ್ ಆಗಿದೆ. ಅಲ್ಲದೇ ಆ ಚಿತ್ರದ ಎರಡು ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು, ಕೀರ್ತಿ ಸುರೇಶ್​ಗೆ ಮತ್ತೆ ಸ್ಟಾರ್​ ಪಟ್ಟ ತಂದುಕೊಟ್ಟಿದೆ.

2 / 7
ಹೀಗಾಗಿ ನಟಿ ಖುಷಿಯಾಗಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪತ್ರ ಹಂಚಿಕೊಂಡಿರುವ ಕೀರ್ತಿ ಸುರೇಶ್, ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಹೀಗಾಗಿ ನಟಿ ಖುಷಿಯಾಗಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪತ್ರ ಹಂಚಿಕೊಂಡಿರುವ ಕೀರ್ತಿ ಸುರೇಶ್, ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

3 / 7
ಕೀರ್ತಿ ಸುರೇಶ್ ತಮ್ಮ ಪತ್ರದಲ್ಲಿ ‘‘ವೃತ್ತಿ ಜೀವನದಲ್ಲಿ ಏರಿಳಿತಗಳು ಸಾಮಾನ್ಯ. ಇತ್ತೀಚಿನ ಸಮಯ ನನ್ನನ್ನು ಪರೀಕ್ಷೆಗೆ ಒಡ್ಡಿತ್ತು. ಆದರೆ ಸರ್ಕಾರು ವಾರಿ ಪಾಟ ಚಿತ್ರದ ಸಾನಿ ಕಾಯಿದಮ್​ ಹಾಗೂ ಕಲಾವತಿ ಹಾಡುಗಳನ್ನು ಜನರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಇದಕ್ಕಾಗಿ ಎಲ್ಲರಿಗೂ ಆಭಾರಿ’’ ಎಂದು ಬರೆದಿದ್ದಾರೆ ಕೀರ್ತಿ.

ಕೀರ್ತಿ ಸುರೇಶ್ ತಮ್ಮ ಪತ್ರದಲ್ಲಿ ‘‘ವೃತ್ತಿ ಜೀವನದಲ್ಲಿ ಏರಿಳಿತಗಳು ಸಾಮಾನ್ಯ. ಇತ್ತೀಚಿನ ಸಮಯ ನನ್ನನ್ನು ಪರೀಕ್ಷೆಗೆ ಒಡ್ಡಿತ್ತು. ಆದರೆ ಸರ್ಕಾರು ವಾರಿ ಪಾಟ ಚಿತ್ರದ ಸಾನಿ ಕಾಯಿದಮ್​ ಹಾಗೂ ಕಲಾವತಿ ಹಾಡುಗಳನ್ನು ಜನರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಇದಕ್ಕಾಗಿ ಎಲ್ಲರಿಗೂ ಆಭಾರಿ’’ ಎಂದು ಬರೆದಿದ್ದಾರೆ ಕೀರ್ತಿ.

4 / 7
ಹಾಗೆಯೇ ಮುಂದಿನ ದಿನಗಳಲ್ಲಿ ಮತ್ತಷ್ಟು ಸವಾಲಿನ ಚಿತ್ರಗಳನ್ನು ಒಪ್ಪಿಕೊಳ್ಳುವುದಾಗಿ ನಟಿ ಘೋಷಿಸಿದ್ದಾರೆ. ಅಲ್ಲದೇ ಅವುಗಳಿಗೆ ಪ್ರತಿಕ್ರಿಯೆ ಹೇಗೆ ಬಂದರೂ ಸರಿ, ಆದರೆ ಹೊಸ ಸವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಬರೆದಿದ್ದಾರೆ ಕೀರ್ತಿ.

ಹಾಗೆಯೇ ಮುಂದಿನ ದಿನಗಳಲ್ಲಿ ಮತ್ತಷ್ಟು ಸವಾಲಿನ ಚಿತ್ರಗಳನ್ನು ಒಪ್ಪಿಕೊಳ್ಳುವುದಾಗಿ ನಟಿ ಘೋಷಿಸಿದ್ದಾರೆ. ಅಲ್ಲದೇ ಅವುಗಳಿಗೆ ಪ್ರತಿಕ್ರಿಯೆ ಹೇಗೆ ಬಂದರೂ ಸರಿ, ಆದರೆ ಹೊಸ ಸವಾಲುಗಳನ್ನು ಸ್ವೀಕರಿಸುತ್ತೇನೆ ಎಂದು ಬರೆದಿದ್ದಾರೆ ಕೀರ್ತಿ.

5 / 7
ಕೀರ್ತಿ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಪಾತ್ರಗಳಿಂದ ಸಖತ್ ಅಭಿಮಾನಿಗಳನ್ನು ಸಂಪಾದಿಸಿದವರು. ಇದೀಗ ಅವರ ಘೋಷಣೆಯಿಂದ ನಟಿ ಮತ್ತೆ ಅಂತಹ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಸೂಚನೆ ಸಿಕ್ಕಿದೆ.

ಕೀರ್ತಿ ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಪಾತ್ರಗಳಿಂದ ಸಖತ್ ಅಭಿಮಾನಿಗಳನ್ನು ಸಂಪಾದಿಸಿದವರು. ಇದೀಗ ಅವರ ಘೋಷಣೆಯಿಂದ ನಟಿ ಮತ್ತೆ ಅಂತಹ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಸೂಚನೆ ಸಿಕ್ಕಿದೆ.

6 / 7
ಸದ್ಯ ಕೀರ್ತಿ ಸುರೇಶ್ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ದಸರಾ’, ‘ಭೋಲಾ ಶಂಕರ್’ ಮೊದಲಾದ ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಕೀರ್ತಿ ಸುರೇಶ್ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ದಸರಾ’, ‘ಭೋಲಾ ಶಂಕರ್’ ಮೊದಲಾದ ಚಿತ್ರಗಳಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ