AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Edited By: |

Updated on: May 15, 2022 | 3:42 PM

Share
‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ