AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Edited By: |

Updated on: May 15, 2022 | 3:42 PM

Share
‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು