Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 15, 2022 | 3:42 PM

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
Follow us
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​