AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Edited By: |

Updated on: May 15, 2022 | 3:42 PM

Share
‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ