AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Edited By: |

Updated on: May 15, 2022 | 3:42 PM

Share
‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
Follow Us
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು