AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್​ಗೆ ಸಣ್ಣ ರಿಲೀಫ್; ಫೋಟೋಶೂಟ್​ನಲ್ಲಿ ಮಿಂಚಿದ ನಟಿ

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 15, 2022 | 3:42 PM

Share
‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

1 / 5
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

2 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

3 / 5
ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್​ ಆಗಿದ್ದಾರೆ.

4 / 5
ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

5 / 5
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ