‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್​ ಖದರ್​; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್​

ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ನಟಿ ಕೀರ್ತಿ ಸುರೇಶ್​ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಿದ್ದಾರೆ. ಹಲವು ಸ್ಟಾರ್​ ನಟರ ಹೊಸ ಸಿನಿಮಾಗಳಿಗೆ ಕೀರ್ತಿ ಸುರೇಶ್​ ಅವರು ಆಯ್ಕೆ ಆಗುತ್ತಿದ್ದಾರೆ.

| Updated By: ಮದನ್​ ಕುಮಾರ್​

Updated on: Feb 27, 2022 | 3:57 PM

ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಾಣದ ಕೀರ್ತಿ ಅವರು ಈಗ ‘ಸರ್ಕಾರು ವಾರಿ ಪಾಟ’ ಚಿತ್ರದಿಂದ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

Keerthy Suresh Mahesh Babu's Kalavathi song becomes super hit on YouTube

1 / 5
ಸ್ಟಾರ್​ ನಟ ನಾನಿ ಜೊತೆ ಕೀರ್ತಿ ಸುರೇಶ್​ ಅವರು ಹೊಸ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿದೆ. ‘ಭೋಲಾ ಶಂಕರ್​’ ಸಿನಿಮಾದಲ್ಲಿ ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ತಂಗಿಯಾಗಿ ಕೀರ್ತಿ ಸುರೇಶ್​ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ದೊಡ್ಡ ಸಿನಿಮಾಗಾಗಿ ಕೀರ್ತಿ ಜೊತೆ ಮಾತುಕತೆ ನಡೆಯುತ್ತಿದೆ.

Keerthy Suresh Mahesh Babu's Kalavathi song becomes super hit on YouTube

2 / 5
ನಟನೆ ಮತ್ತು ಗ್ಲಾಮರ್​ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುವ ಕೀರ್ತಿ ಸುರೇಶ್​ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಹರಿದುಬರುತ್ತಿವೆ. ಆ ಪ್ರಾಜೆಕ್ಟ್​ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ.

ನಟನೆ ಮತ್ತು ಗ್ಲಾಮರ್​ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುವ ಕೀರ್ತಿ ಸುರೇಶ್​ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಹರಿದುಬರುತ್ತಿವೆ. ಆ ಪ್ರಾಜೆಕ್ಟ್​ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ.

3 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಕೀರ್ತಿ ಸುರೇಶ್ ಚಾರ್ಮ್​ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್​ ಹಿಟ್​ ಆಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಕೀರ್ತಿ ಸುರೇಶ್ ಚಾರ್ಮ್​ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್​ ಹಿಟ್​ ಆಗಿದೆ.

4 / 5
ಯೂಟ್ಯೂಬ್​ನಲ್ಲಿ ‘ಕಲಾವತಿ..’ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್​ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.

ಯೂಟ್ಯೂಬ್​ನಲ್ಲಿ ‘ಕಲಾವತಿ..’ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್​ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ