Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Updated By: ರಾಜೇಶ್ ದುಗ್ಗುಮನೆ

Updated on:May 30, 2022 | 3:57 PM

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

Follow us
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ