AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Edited By: |

Updated on:May 30, 2022 | 3:57 PM

Share
ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್