AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Edited By: |

Updated on:May 30, 2022 | 3:57 PM

Share
ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ