AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Edited By: |

Updated on:May 30, 2022 | 3:57 PM

Share
ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ