AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Edited By: |

Updated on:May 30, 2022 | 3:57 PM

Share
ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು