AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

Share
ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!