AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

Share
ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ