AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

Share
ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!