AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

Share
ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್