AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

Share
ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ