AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ?’; ಕೀರ್ತಿ ಸುರೇಶ್ ಉತ್ತರ ಹೀಗಿತ್ತು

Keerthy Suresh Photos: ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಗ್ಲಾಮರಸ್ ರೋಲ್​ಗಳನ್ನು ಏಕೆ ಆಯ್ಕೆ ಮಾಡಿಕೊಳ್ಳುವುದಿಲ್ಲ ಎಂದು ಬಹಿರಂಗಪಡಿಸಿರುವ ನಟಿ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ. ಇದನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ.

shivaprasad.hs
|

Updated on:Apr 26, 2022 | 10:23 AM

ಕೀರ್ತಿ ಸುರೇಶ್ ಪ್ರತಿಭಾವಂತ ನಟಿ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ನಟಿ ಮಹಿಳಾ ಪ್ರಧಾನ ಚಿತ್ರಗಳಲ್ಲಿ, ಪಾತ್ರಕ್ಕೆ ತೂಕವಿರುವ ಚಿತ್ರಗಳನ್ನು ಮಾತ್ರ ಅವರು ಆಯ್ದುಕೊಳ್ಳುತ್ತಾರೆ.

1 / 7
‘ಶೈಲಜಾ’ ಚಿತ್ರದಲ್ಲಿ ಬಣ್ಣಹಚ್ಚಿದ ನಂತರ ಬೆಳ್ಳಿತೆರೆಗೆ ಕಾಲಿಟ್ಟ ನಟಿ ಕಡಿಮೆ ಅವಧಿಯಲ್ಲಿಯೇ ಸ್ಟಾರ್ ನಟರಿಗೆ ನಾಯಕಿಯಾಗಿ ಕಾಣಿಸಿಕೊಂಡವರು.

2 / 7
ಟಾಲಿವುಡ್ ಜತೆಗೆ ತಮಿಳು ಚಿತ್ರರಂಗದಲ್ಲೂ ಕೀರ್ತಿಗೆ ಬೇಡಿಕೆ ಇದೆ. ಮಹಿಳಾ ಪ್ರಧಾನ ಪಾತ್ರಗಳ ಮೂಲಕ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿದ್ದಾರೆ ನಟಿ.

3 / 7
ಆದರೆ ಕೀರ್ತಿ ಸುರೇಶ್ ಒಂದು ವಿಚಾರದಲ್ಲಿ ಉಳಿತ ನಟಿಯರಿಗಿಂತ ಭಿನ್ನ. ಹಲವು ನಟಿಯರು ಗ್ಲಾಮರಸ್ ಪಾತ್ರಗಳಿಗೆ ಆದ್ಯತೆ ನೀಡಿದರೆ ಕೀರ್ತಿ ಮಾತ್ರ ಪಾತ್ರಕ್ಕೆ ಮಹತ್ವವಿರುವ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

4 / 7
ಗ್ಲಾಮರಸ್ ಪಾತ್ರಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ ಎಂದು ನಟಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

5 / 7
ಸಂದರ್ಶನವೊಂದರಲ್ಲಿ ಕೀರ್ತಿ ಮಾತನಾಡುತ್ತಾ, ‘‘ವೃತ್ತಿ ಜೀವನದ ಆರಂಭದಿಂದಲೂ ಪಾತ್ರ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತೇನೆ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವುದಕ್ಕೆ ನನಗೆ ನಾನೇ ಮಿತಿ ಹಾಕಿಕೊಳ್ಳುತ್ತೇನೆ’’ ಎಂದಿದ್ದಾರೆ.

6 / 7
ಜತೆಗೆ ‘‘ಗ್ಲಾಮರಸ್ ಪಾತ್ರಗಳಿಂದ ದೂರ ಉಳಿಯುವ ನನ್ನ ಆಲೋಚನಾ ಕ್ರಮ ಹಾಗೂ ನಟನೆಯನ್ನು ಮೆಚ್ಚಿ ಅಭಿಮಾನಿಗಳು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ’’ ಎಂದಿದ್ದಾರೆ ಕೀರ್ತಿ ಸುರೇಶ್.

7 / 7

Published On - 10:20 am, Tue, 26 April 22

Follow us
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ತಾನು ಕೂಡಿಟ್ಟ ಹಣವನ್ನು ಭಾರತೀಯ ಸೇನೆಗೆ ದಾನ ಮಾಡಿದ ಬಾಲಕ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ