AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಹಠಾತ್ತನೆ ಗ್ಲಾಮರಸ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

Keerthy Suresh: ಸಾಧಾರಣವಾದ ಉಡುಗೊರೆಗಳನ್ನು ತೊಟ್ಟು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಕೀರ್ತಿ ಸುರೇಶ್, ಹಠಾತ್ತನೆ ಗ್ಲಾಮರಸ್ ಉಡುಗೆ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Sep 03, 2023 | 11:42 PM

Share
ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

1 / 7
ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

2 / 7
ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

3 / 7
ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ  ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

4 / 7
ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

5 / 7
ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

6 / 7
ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

7 / 7
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್