Keerthy Suresh: ಹಠಾತ್ತನೆ ಗ್ಲಾಮರಸ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

Keerthy Suresh: ಸಾಧಾರಣವಾದ ಉಡುಗೊರೆಗಳನ್ನು ತೊಟ್ಟು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಕೀರ್ತಿ ಸುರೇಶ್, ಹಠಾತ್ತನೆ ಗ್ಲಾಮರಸ್ ಉಡುಗೆ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

|

Updated on: Sep 03, 2023 | 11:42 PM

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

1 / 7
ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

2 / 7
ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

3 / 7
ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ  ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

4 / 7
ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

5 / 7
ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

6 / 7
ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

7 / 7
Follow us
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಕಾವೇರಿ ಹೋರಾಟದ ಬಗ್ಗೆ ವಿನೋದ್ ರಾಜ್​ ದಿಟ್ಟ ಮಾತು
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಯಾದಗಿರಿ: ಕೋಳಿ ಪಂದ್ಯದ ವೇಳೆ ಹುಂಜಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​