AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಹಠಾತ್ತನೆ ಗ್ಲಾಮರಸ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

Keerthy Suresh: ಸಾಧಾರಣವಾದ ಉಡುಗೊರೆಗಳನ್ನು ತೊಟ್ಟು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಕೀರ್ತಿ ಸುರೇಶ್, ಹಠಾತ್ತನೆ ಗ್ಲಾಮರಸ್ ಉಡುಗೆ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Sep 03, 2023 | 11:42 PM

Share
ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

1 / 7
ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

2 / 7
ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

3 / 7
ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ  ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

4 / 7
ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

5 / 7
ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

6 / 7
ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

7 / 7
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!