AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಹಠಾತ್ತನೆ ಗ್ಲಾಮರಸ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

Keerthy Suresh: ಸಾಧಾರಣವಾದ ಉಡುಗೊರೆಗಳನ್ನು ತೊಟ್ಟು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಕೀರ್ತಿ ಸುರೇಶ್, ಹಠಾತ್ತನೆ ಗ್ಲಾಮರಸ್ ಉಡುಗೆ ತೊಟ್ಟು ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on: Sep 03, 2023 | 11:42 PM

Share
ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

ಸಾಂಪ್ರದಾಯಿಕ ಉಡುಗೆಗಳನ್ನು ಹೆಚ್ಚಾಗಿ ಧರಿಸುತ್ತಿದ್ದ ನಟಿ ಕೀರ್ತಿ ಸುರೇಶ್ ಗ್ಲಾಮರಸ್ ಉಡುಗೆ ತೊಟ್ಟಿದ್ದಾರೆ.

1 / 7
ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

ಗ್ಲಾಮರಸ್ ಉಡುಗೆ ತೊಟ್ಟು ಹೊಸ ಫೋಟೊಶೂಟ್ ಮಾಡಿಸಿಕೊಂಡಿರುವ ಕೀರ್ತಿ ಸುರೇಶ್.

2 / 7
ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಕೀರ್ತಿ ಸುರೇಶ್ ಹಂಚಿಕೊಂಡಿದ್ದಾರೆ.

3 / 7
ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ  ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

ಕೀರ್ತಿ ಸುರೇಶ್ ಸಾಮಾನ್ಯವಾಗಿ ಗ್ಲಾಮರಸ್ ಅಲ್ಲದ ಬಹುತೇಕ ಮಹಿಳೆಯರು ತೊಡುವ ಉಡುಗೆಗಳನ್ನಷ್ಟೆ ತೊಡುತ್ತಾರೆ.

4 / 7
ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

ಕೀರ್ತಿ ಸುರೇಶ್, ದಕ್ಷಿಣ ಭಾರತದ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಮೊದಲಿಗರು. ನಟನೆಗೆ ರಾಷ್ಟ್ರಪ್ರಶಸ್ತಿಯನ್ನೂ ಜಯಿಸಿದ್ದಾರೆ.

5 / 7
ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

ಕಲಾತ್ಮಕ, ಕಮರ್ಶಿಯಲ್, ಬ್ರಿಜ್ ಸಿನಿಮಾಗಳು ಯಾವುದೇ ಮಾದರಿಯ ಸಿನಿಮಾಗಳಿಗೂ ಹೊಂದಿಕೆ ಆಗುತ್ತಾರೆ ಕೀರ್ತಿ.

6 / 7
ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

ಪ್ರಸ್ತುತ ಹಲವು ತೆಲುಗು ಹಾಗೂ ತಮಿಳು ಸಿನಿಮಾಗಳಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಶೀಘ್ರದಲ್ಲಿಯೇ ಬಾಲಿವುಡ್ ಪ್ರವೇಶವನ್ನು ಕೀರ್ತಿ ಮಾಡಲಿದ್ದಾರೆ.

7 / 7
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?