AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷವಾದವರ ಜತೆ ವಿಮಾನಯಾನ ಮಾಡಿದ ನಟಿ ಕೀರ್ತಿ ಸುರೇಶ್

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

TV9 Web
| Edited By: |

Updated on: Jun 25, 2022 | 10:40 PM

Share
ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

ನಟಿ ಕೀರ್ತಿ ಸುರೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ವಿಶೇಷವಾದವರ ಜತೆ ಅವರು ವಿಮಾನಯಾನ ಮಾಡಿದ್ದಾರೆ. ಈ ಫೋಟೋಗಳು ಕೀರ್ತಿ ಸುರೇಶ್ ಫ್ಯಾನ್​ ಪೇಜ್​ಗಳಲ್ಲಿ ವೈರಲ್ ಆಗಿದೆ.

1 / 5
ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

ಅನೇಕ ಸೆಲೆಬ್ರಿಟಿಗಳಿಗೆ ಶ್ವಾನದ ಕ್ರೇಜ್ ಇದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇದಕ್ಕೆ ಕೀರ್ತಿ ಸುರೇಶ್ ಕೂಡ ಹೊರತಾಗಿಲ್ಲ.

2 / 5
ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

ಕೀರ್ತಿ ಸುರೇಶ್ ಅವರುNyke ಹೆಸರಿನ ಶ್ವಾನ ಸಾಕಿದ್ದಾರೆ. ಈ ಪುಟಾಣಿ ನಾಯಿಗೋಸ್ಕರ ಅವರು ಇನ್​ಸ್ಟಾಗ್ರಾಮ್ ಖಾತೆ ಕೂಡ ತೆರೆದಿದ್ದಾರೆ. ಈ ಖಾತೆಯನ್ನು ಬರೋಬ್ಬರಿ 37 ಸಾವಿರ ಜನರು ಹಿಂಬಾಲಿಸುತ್ತಿದ್ದಾರೆ.

3 / 5
ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

ಈಗ ಈ ಶ್ವಾನದ ಜತೆ ಕೀರ್ತಿ ಸುರೇಶ್ ವಿಮಾನ ಹತ್ತಿದ್ದಾರೆ. Nykeಗೆ ಇದು ಮೊದಲ ವಿಮಾನ ಪ್ರಯಾಣ. ಹೀಗಾಗಿ, ಕೀರ್ತಿ ಸುರೇಶ್ ಅವರು ಸಖತ್ ಎಗ್ಸೈಟ್ ಆಗಿದ್ದಾರೆ. ಈ ಫೋಟೋಗಳು ಸಖತ್ ಕ್ಯೂಟ್ ಆಗಿ ಮೂಡಿ ಬಂದಿವೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

ಇತ್ತೀಚೆಗೆ ತೆರೆಗೆ ಬಂದ ‘ಸರ್ಕಾರು ವಾರಿ ಪಾಟ’ ಸಿನಿಮಾದಿಂದ ಕೀರ್ತಿ ಸುರೇಶ್​ಗೆ ಗೆಲುವು ಸಿಕ್ಕಿದೆ. ಈ ಗೆಲುವಿನಿಂದ ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?